ಇದ್ದಕಿದ್ದಂತೆ ಎದೆ ಹಿಡಿದು
ನೆಲಕ್ಕೊರಗಿದರು ತೇಜಸ್ವಿ ,
ಶಾಲೆಯಿಂದ ಹೊರಟ ಕಂದ
ಬಸ್ಸ ಹೊಡತಕ್ಕೆ ಉತ್ತರಿಸದಾಯಿತು,
ಎಲ್ಲವನ್ನೂ ಎತ್ತಿ ಎಸೆಯುವ ನೀನು
ಸಾವಿನ ಎದುರು ತರಗೆಲೆಯಾಗಿರುವೆಯಲ್ಲ!?
ಬುದ್ಧನಿಗೆಂದು ಸಿಕ್ಕೀತು ಒಗ್ಗರಣೆಗೊಂದಿಷ್ಟು
ಸಾಸಿವೆ!!?
ನೆಲಕ್ಕೊರಗಿದರು ತೇಜಸ್ವಿ ,
ಶಾಲೆಯಿಂದ ಹೊರಟ ಕಂದ
ಬಸ್ಸ ಹೊಡತಕ್ಕೆ ಉತ್ತರಿಸದಾಯಿತು,
ಎಲ್ಲವನ್ನೂ ಎತ್ತಿ ಎಸೆಯುವ ನೀನು
ಸಾವಿನ ಎದುರು ತರಗೆಲೆಯಾಗಿರುವೆಯಲ್ಲ!?
ಬುದ್ಧನಿಗೆಂದು ಸಿಕ್ಕೀತು ಒಗ್ಗರಣೆಗೊಂದಿಷ್ಟು
ಸಾಸಿವೆ!!?